ಕಾಲು ಕೆರೆದು ಕೆಸರೆರಚಾಡುತ್ತಿದ್ದ ರಾಜಕಾರಣಿಗಳು ಚುನಾವಣೆಗೆ ಸಿದ್ಧರಾಗುತ್ತಿದ್ದಾರಂತೆ… ! ರಾಜ್ಯ ರಾಜಕಾರಣದ ಈಗಿನ ಸ್ಥಿತಿಯ ಕುರಿತಾಗಿ ವಿಡಂಬನಾತ್ಮಕ ಬರಹವೊಂದು “ಬೊಗಳೆ ರಗಳೆ” ಬ್ಲಾಗಿನಲ್ಲಿ ಪ್ರಕಟವಾಗಿದೆ.
ಇವನ್ನೂ ನೋಡಿ
ಮೌನವಾಗಿ ತಣಿಸುತ್ತಿದೆ ಮನ- ಮರೀನಾ
ಕಾಲ ಎನ್ನುವುದು ಎಲ್ಲ ಬೇಸರಗಳನ್ನು ಎಷ್ಟು ಬೇಗನೆ ಕಳೆದುಬಿಡುತ್ತದಲ್ಲ...!
ಹೀಗೆಯೇ ಬೇಸರ ಕಳೆಯಲು ಚೆನ್ನೈಯ ಮರೀನಾ ಬೀಚಿಗೆ ಹೋಗಿದ್ದೆ. ಶನಿವಾರ ಸಂಜೆ ಆದುದರಿಂದ ಹೆಚ್ಚಿನ ಐಟಿ ಕಂಪನಿಗಳಿಗೆ ರಜೆ. ಬಹುಶಃ ಅದೇ ಕಾರಣಕ್ಕೆ ಬೀಚಿಗೆ ಹೋಗುವ...





