ಕಾಲು ಕೆರೆದು ಕೆಸರೆರಚಾಡುತ್ತಿದ್ದ ರಾಜಕಾರಣಿಗಳು ಚುನಾವಣೆಗೆ ಸಿದ್ಧರಾಗುತ್ತಿದ್ದಾರಂತೆ… ! ರಾಜ್ಯ ರಾಜಕಾರಣದ ಈಗಿನ ಸ್ಥಿತಿಯ ಕುರಿತಾಗಿ ವಿಡಂಬನಾತ್ಮಕ ಬರಹವೊಂದು “ಬೊಗಳೆ ರಗಳೆ” ಬ್ಲಾಗಿನಲ್ಲಿ ಪ್ರಕಟವಾಗಿದೆ.
ಇವನ್ನೂ ನೋಡಿ
ಕರ್ನಾಟಕ ಸಂಗೀತ ಸಾಮ್ರಾಜ್ಞಿ ಪಟ್ಟಮ್ಮಾಳ್ ಇನ್ನಿಲ್ಲ
ಕರ್ನಾಟಕ ಸಂಗೀತ ಸಾಮ್ರಾಜ್ಞಿ ಪಟ್ಟಮ್ಮಾಳ್ ಇನ್ನಿಲ್ಲ ಕರ್ನಾಟಕ ಸಂಗೀತ ಲೋಕದ ಮಹಾನ್ ಕಲಾವಿದೆ, ಪದ್ಮವಿಭೂಷಣ ಡಿ.ಕೆ.ಪಟ್ಟಮ್ಮಾಳ್ (90) ಗುರುವಾರ ಚೆನ್ನೈಯ ಕೊಟ್ಟೂರುಪುರಂನ ತಮ್ಮ ನಿವಾಸದಲ್ಲಿ ನಿಧನರಾದರು. 1919ರ ಮಾರ್ಚ್ 28ರಂದು ಕಾಂಚಿಪುರದ ಸಂಪ್ರದಾಯವಾದಿ ಬ್ರಾಹ್ಮಣ...



