ಸರ್ವಜ್ಞ ಪ್ರತಿಮೆಯನ್ನು ಚೆನ್ನೈಯಲ್ಲಿ ಪ್ರಶಸ್ತವಲ್ಲದ ಜಾಗದಲ್ಲಿ ಪ್ರತಿಷ್ಠಾಪಿಸುತ್ತಿದ್ದಾರೆ. ಓಕೆ, ತೀರ್ಮಾನ ಮಾಡಿಯಾಗಿದೆ. ಆದರೆ, ಚೆನ್ನೈ ಕನ್ನಡಿಗರನ್ನು ಈ ಪರಿ ನಿರ್ಲಕ್ಷಿಸಿದ್ದು ಸರಿಯೇ
ಬೆಂಗಳೂರಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಒಂದು ಲಕ್ಷ ಜನರಿಗೆ ಅಟ್ಟಣೆ ನಡೆದಿದೆ. ಆದರೆ, ಚೆನ್ನೈಯಲ್ಲಿ? ಅಲ್ಲಿರುವ ಕನ್ನಡಿಗರಿಗೇ ಸರಿಯಾದ ಆಹ್ವಾನವಿಲ್ಲ. ಅರ್ಧ ದಶಕಕ್ಕೂ ಹೆಚ್ಚು ಕಾಲದಿಂದ ಕನ್ನಡ ಕೈಂಕರ್ಯದಲ್ಲಿ ತೊಡಗಿಕೊಂಡಿದ್ದ ಕನ್ನಡ ಸಂಘಗಳನ್ನೆಲ್ಲ ಉಪೇಕ್ಷಿಸಲಾಗಿದೆ.
ಛೆ! ಹೊರ ನಾಡ ಕನ್ನಡಿಗರಿಗೆ ಎಂಥ ದುರಂತ ಸ್ಥಿತಿ?
ಈ ಬಗೆಗೊಂದು ವಿಸ್ತೃತ ಲೇಖನ ವೆಬ್ದುನಿಯಾದಲ್ಲಿ ಇಲ್ಲಿ ಪ್ರಕಟಿಸಿದ್ದೇನೆ. ನಿಮ್ಮ ಅಭಿಪ್ರಾಯ ತಿಳಿಸಿ.
iPhone 16e joins the iPhone 16 lineup, featuring the fast performance of the A18 chip,…
ರಿಯಲ್ಮಿ 14 ಪ್ರೊ ಸರಣಿಯ 5ಜಿ ಫೋನ್, ಡ್ಯಾನಿಶ್ ಡಿಸೈನ್ ಸ್ಟುಡಿಯೋ ವ್ಯಾಲರ್ ಡಿಸೈನರ್ಸ್ ಮೂಲಕ ರೂಪುಗೊಂಡ ವಿಶ್ವದ ಮೊದಲ…
ಜನಪ್ರಿಯ ಸ್ಮಾರ್ಟ್ಫೋನ್ ಬ್ರಾಂಡ್ ಆಗಿರುವ ರಿಯಲ್ಮಿ ನ.26ರಂದು ಭಾರತದ ಮೊದಲ ಸ್ನ್ಯಾಪ್ಡ್ರ್ಯಾಗನ್ 8 ಎಲೈಟ್ ಫ್ಲ್ಯಾಗ್ಶಿಪ್ ಚಿಪ್ಸೆಟ್ ಇರುವ ಬಹುನಿರೀಕ್ಷಿತ…
ಪ್ರಿಯ ಸ್ಮಾರ್ಟ್ಫೋನ್ ಬ್ರಾಂಡ್ ಆಗಿರುವ ರಿಯಲ್ಮಿ, ನಾರ್ಜೋ 70 ಟರ್ಬೊ 5 ಜಿ ಮತ್ತು ರಿಯಲ್ಮಿ ಬಡ್ಸ್ ಎನ್ 1…
ಮಕ್ಕಳ ಓದುವಿಕೆ ಮತ್ತು ಪ್ರಾರಂಭಿಕ ಕಲಿಕೆಗೆ ಉತ್ತೇಜನಕ್ಕಾಗಿ ರೀಡ್-ಅ-ಥಾನ್.
ಭಾರತೀಯ ಯುವಜನರಲ್ಲಿ ಅತ್ಯಂತ ಜನಪ್ರಿಯ ಸ್ಮಾರ್ಟ್ ಫೋನ್ ಬ್ರಾಂಡ್ ಆಗಿರುವ ರಿಯಲ್ ಮಿ ಬಹುನಿರೀಕ್ಷಿತ ರಿಯಲ್ ಮಿ 13 ಸೀರಿಸ್…