Photo by Andrea Piacquadio on Pexels.com
ಅಂಗೈಯಲ್ಲೇ ಜಗತ್ತು ಎನ್ನುವ ತಂತ್ರಜ್ಞಾನ ಯುಗದಲ್ಲಿ ಎಷ್ಟೇ ಎಚ್ಚರಿಕೆ ವಹಿಸಿದರೂ, ಸುಶಿಕ್ಷಿತರೇ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ಹಣ ಕಳೆದುಕೊಂಡಿರುವ ಸುದ್ದಿಗಳನ್ನು ದಿನಂಪ್ರತಿ ಕೇಳುತ್ತಿದ್ದೇವೆ. ವಿಶೇಷವಾಗಿ ಹಣಕಾಸು ವಿಚಾರದಲ್ಲಿ ಆಸೆ ಆಮಿಷವೊಡ್ಡುವ ಕರೆಗಳು, ಇಮೇಲ್ಗಳು, ಎಸ್ಸೆಮ್ಮೆಸ್, ವಾಟ್ಸ್ಆ್ಯಪ್ ಸಂದೇಶಗಳ ಮೂಲಕ ಸೈಬರ್ ವಂಚಕರು ಬೀಸುವ ಬಲೆಗೆ ಜನರು ಸುಲಭವಾಗಿ ಸಿಲುಕುತ್ತಾರೆ.
ಕೆವೈಸಿ (Know Your Customer) ಎಂಬ ಗ್ರಾಹಕರ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ವಿಧಾನದ ಹೆಸರಿನಲ್ಲಿ ಸೈಬರ್ ವಂಚಕರು ಸಾಕಷ್ಟು ಅನಾಹುತಗಳನ್ನು ಈಗಾಗಲೇ ಮಾಡಿದ್ದಾರೆ. ಆದಾಯ ತೆರಿಗೆ ವಾಪಸ್, ವಿಮೆ ಮೆಚ್ಯೂರ್ ಆಗಿರುವ ಬಗ್ಗೆ, ಕೇಂದ್ರ ಸರ್ಕಾರದಿಂದ ಹಣ ಸಹಾಯ ದೊರೆತಿರುವ ಬಗ್ಗೆ ಜನರನ್ನು ಪುಸಲಾಯಿಸಿ, ಒಟಿಪಿ ಪಡೆದುಕೊಂಡು ಬ್ಯಾಂಕ್ ಖಾತೆ ಬರಿದು ಮಾಡುವ ವಂಚಕರಿನ್ನೂ ಸಕ್ರಿಯವಾಗಿದ್ದಾರೆ.
ರಾಷ್ಟ್ರೀಕೃತ ಬ್ಯಾಂಕುಗಳಲ್ಲದೆ ಭಾರತೀಯ ರಿಸರ್ವ್ ಬ್ಯಾಂಕ್ ಕೂಡ ನಾಗರಿಕರಿಗೆ ಈ ಕುರಿತು ಆಗಾಗ್ಗೆ ಎಚ್ಚರಿಕೆ ಸಂದೇಶಗಳನ್ನು ಕಳುಹಿಸುತ್ತಲೇ ಇವೆ. ನಾವೇನು ಮುನ್ನೆಚ್ಚರಿಕೆ ವಹಿಸಬೇಕು?
iPhone 16e joins the iPhone 16 lineup, featuring the fast performance of the A18 chip,…
ರಿಯಲ್ಮಿ 14 ಪ್ರೊ ಸರಣಿಯ 5ಜಿ ಫೋನ್, ಡ್ಯಾನಿಶ್ ಡಿಸೈನ್ ಸ್ಟುಡಿಯೋ ವ್ಯಾಲರ್ ಡಿಸೈನರ್ಸ್ ಮೂಲಕ ರೂಪುಗೊಂಡ ವಿಶ್ವದ ಮೊದಲ…
ಜನಪ್ರಿಯ ಸ್ಮಾರ್ಟ್ಫೋನ್ ಬ್ರಾಂಡ್ ಆಗಿರುವ ರಿಯಲ್ಮಿ ನ.26ರಂದು ಭಾರತದ ಮೊದಲ ಸ್ನ್ಯಾಪ್ಡ್ರ್ಯಾಗನ್ 8 ಎಲೈಟ್ ಫ್ಲ್ಯಾಗ್ಶಿಪ್ ಚಿಪ್ಸೆಟ್ ಇರುವ ಬಹುನಿರೀಕ್ಷಿತ…
ಪ್ರಿಯ ಸ್ಮಾರ್ಟ್ಫೋನ್ ಬ್ರಾಂಡ್ ಆಗಿರುವ ರಿಯಲ್ಮಿ, ನಾರ್ಜೋ 70 ಟರ್ಬೊ 5 ಜಿ ಮತ್ತು ರಿಯಲ್ಮಿ ಬಡ್ಸ್ ಎನ್ 1…
ಮಕ್ಕಳ ಓದುವಿಕೆ ಮತ್ತು ಪ್ರಾರಂಭಿಕ ಕಲಿಕೆಗೆ ಉತ್ತೇಜನಕ್ಕಾಗಿ ರೀಡ್-ಅ-ಥಾನ್.
ಭಾರತೀಯ ಯುವಜನರಲ್ಲಿ ಅತ್ಯಂತ ಜನಪ್ರಿಯ ಸ್ಮಾರ್ಟ್ ಫೋನ್ ಬ್ರಾಂಡ್ ಆಗಿರುವ ರಿಯಲ್ ಮಿ ಬಹುನಿರೀಕ್ಷಿತ ರಿಯಲ್ ಮಿ 13 ಸೀರಿಸ್…