ಯಕ್ಷಗಾನ ಕ್ಷೇತ್ರದಲ್ಲಿ ಪ್ರಮುಖ ಹೆಸರು ನನ್ನಮ್ಮ ಲೀಲಾ ಬೈಪಾಡಿತ್ತಾಯ. ಮೂಲತಃ ತೆಂಕು ತಿಟ್ಟಿನವರಾದರೂ, ಬಡಗು ಯಕ್ಷಗಾನ ರಂಗಸ್ಥಳದಲ್ಲಿ ಅವರು (ಶ್ರೀಕೃಷ್ಣ ಪಾರಿಜಾತ ಪ್ರಸಂಗ) ಭಾವಪೂರ್ಣವಾಗಿ ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಮದ್ದಳೆಯಲ್ಲಿ ನಮ್ಮ ತಂದೆ ಹರಿನಾರಾಯಣ ಬೈಪಾಡಿತ್ತಾಯ, ಚೆಂಡೆಯಲ್ಲಿ ತೆಂಕು-ಬಡಗಿನ ನುಡಿತಗಳನ್ನು ಕರಗತ ಮಾಡಿಕೊಂಡಿರುವ ಶಿವಾನಂದ ಕೋಟ. ಇದು 2015ರಲ್ಲಿ ಕಾರ್ಕಳದಲ್ಲಿ ಯಕ್ಷ ಚಂದ್ರಿಕೆ ಶಶಿಕಾಂತ ಶೆಟ್ಟರು ಆಯೋಜಿಸಿದ ಆಟ.
ಇವನ್ನೂ ನೋಡಿ
ಟೆಕ್ ಟಾನಿಕ್: ಸ್ಕ್ರೀನ್ಶಾಟ್ಗೆ ಟೂಲ್
ಕಂಪ್ಯೂಟರುಗಳಲ್ಲಿ ಕೆಲಸ ಮಾಡುತ್ತಿರುವಾಗ, ಯಾವುದೇ ವಿಷಯದ ಸ್ಕ್ರೀನ್ ಶಾಟ್ (ಸ್ಕ್ರೀನ್ನಲ್ಲಿ ಕಾಣಿಸುವ ವಿಷಯದ ಚಿತ್ರ) ಬೇಕಿದ್ದರೆ, ಕೀಬೋರ್ಡ್ನಲ್ಲಿ PrntScr ಎಂಬ ಬಟನ್ ಒತ್ತಿ, ಅದನ್ನು ಯಾವುದೇ ಫೋಟೋ ಎಡಿಟಿಂಗ್ ಟೂಲ್ಗೆ (ಉದಾ. ಪೇಂಟ್ಬ್ರಶ್)...