ಯಕ್ಷಗಾನ ಕ್ಷೇತ್ರದಲ್ಲಿ ಪ್ರಮುಖ ಹೆಸರು ನನ್ನಮ್ಮ ಲೀಲಾ ಬೈಪಾಡಿತ್ತಾಯ. ಮೂಲತಃ ತೆಂಕು ತಿಟ್ಟಿನವರಾದರೂ, ಬಡಗು ಯಕ್ಷಗಾನ ರಂಗಸ್ಥಳದಲ್ಲಿ ಅವರು (ಶ್ರೀಕೃಷ್ಣ ಪಾರಿಜಾತ ಪ್ರಸಂಗ) ಭಾವಪೂರ್ಣವಾಗಿ ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಮದ್ದಳೆಯಲ್ಲಿ ನಮ್ಮ ತಂದೆ ಹರಿನಾರಾಯಣ ಬೈಪಾಡಿತ್ತಾಯ, ಚೆಂಡೆಯಲ್ಲಿ ತೆಂಕು-ಬಡಗಿನ ನುಡಿತಗಳನ್ನು ಕರಗತ ಮಾಡಿಕೊಂಡಿರುವ ಶಿವಾನಂದ ಕೋಟ. ಇದು 2015ರಲ್ಲಿ ಕಾರ್ಕಳದಲ್ಲಿ ಯಕ್ಷ ಚಂದ್ರಿಕೆ ಶಶಿಕಾಂತ ಶೆಟ್ಟರು ಆಯೋಜಿಸಿದ ಆಟ.
ಇವನ್ನೂ ನೋಡಿ
ಯುದ್ಧ ಪ್ರಚೋದನೆ: ಅಮೆರಿಕದ ಹುನ್ನಾರವೇ ಇದು?
ಪಾಕಿಸ್ತಾನವು ಪಾತಕಿಸ್ತಾನವೇ ಆಗಿಬಿಟ್ಟಿದೆ. ಅಲ್ಲಿನ ಸರಕಾರಕ್ಕೂ ಉಗ್ರಗಾಮಿಗಳ ಮೇಲೆ ಹಿಡಿತ ತಪ್ಪಿದೆ. ಐಎಸ್ಐ ಮತ್ತು ಪಾಕಿಸ್ತಾನ ಸೇನೆಯೇ ಸರಕಾರವನ್ನು ನಿಯಂತ್ರಿಸುತ್ತಿದೆ ಎಂಬ ಪರಿಸ್ಥಿತಿ ಇದೆ. ಈಗ ನೋಡಿ... ಮುಂಬಯಿ ಮೇಲಿನ ಉಗ್ರಗಾಮಿ ದಾಳಿ ಪ್ರಕರಣ....





