ಯಕ್ಷಗಾನ ಕ್ಷೇತ್ರದಲ್ಲಿ ಪ್ರಮುಖ ಹೆಸರು ನನ್ನಮ್ಮ ಲೀಲಾ ಬೈಪಾಡಿತ್ತಾಯ. ಮೂಲತಃ ತೆಂಕು ತಿಟ್ಟಿನವರಾದರೂ, ಬಡಗು ಯಕ್ಷಗಾನ ರಂಗಸ್ಥಳದಲ್ಲಿ ಅವರು (ಶ್ರೀಕೃಷ್ಣ ಪಾರಿಜಾತ ಪ್ರಸಂಗ) ಭಾವಪೂರ್ಣವಾಗಿ ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಮದ್ದಳೆಯಲ್ಲಿ ನಮ್ಮ ತಂದೆ ಹರಿನಾರಾಯಣ ಬೈಪಾಡಿತ್ತಾಯ, ಚೆಂಡೆಯಲ್ಲಿ ತೆಂಕು-ಬಡಗಿನ ನುಡಿತಗಳನ್ನು ಕರಗತ ಮಾಡಿಕೊಂಡಿರುವ ಶಿವಾನಂದ ಕೋಟ. ಇದು 2015ರಲ್ಲಿ ಕಾರ್ಕಳದಲ್ಲಿ ಯಕ್ಷ ಚಂದ್ರಿಕೆ ಶಶಿಕಾಂತ ಶೆಟ್ಟರು ಆಯೋಜಿಸಿದ ಆಟ.
ಇವನ್ನೂ ನೋಡಿ
ಜಿಮೇಲ್ನಲ್ಲಿ ಕನ್ನಡ ಟೈಪಿಂಗ್: ಇನ್ನಾದರೂ ಕಂಗ್ಲಿಷ್ ನಿಲ್ಲಿಸಿ
ಮಾಹಿತಿ@ತಂತ್ರಜ್ಞಾನ: ಅವಿನಾಶ್ ಬಿ. ವಿಕ ಅಂಕಣ 50, 02 ಸೆಪ್ಟೆಂಬರ್ 2013ಭಾರತೀಯ ಭಾಷೆಗಳನ್ನು ಬೆಂಬಲಿಸುವಲ್ಲಿ ಗೂಗಲ್ ಮುಂದಿದೆ. ಅದು ಸೇವೆ ಒದಗಿಸುತ್ತಿರುವ ಜಿಮೇಲ್ನಲ್ಲಿ ಕನ್ನಡ ಟೈಪಿಂಗ್ಗೆ ಕೂಡ ಅವಕಾಶವಿದೆ ಎನ್ನೋದು ಬಹುತೇಕರಿಗೆ ಗೊತ್ತಿಲ್ಲ...




