ಯಕ್ಷಗಾನ ಕ್ಷೇತ್ರದಲ್ಲಿ ಪ್ರಮುಖ ಹೆಸರು ನನ್ನಮ್ಮ ಲೀಲಾ ಬೈಪಾಡಿತ್ತಾಯ. ಮೂಲತಃ ತೆಂಕು ತಿಟ್ಟಿನವರಾದರೂ, ಬಡಗು ಯಕ್ಷಗಾನ ರಂಗಸ್ಥಳದಲ್ಲಿ ಅವರು (ಶ್ರೀಕೃಷ್ಣ ಪಾರಿಜಾತ ಪ್ರಸಂಗ) ಭಾವಪೂರ್ಣವಾಗಿ ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಮದ್ದಳೆಯಲ್ಲಿ ನಮ್ಮ ತಂದೆ ಹರಿನಾರಾಯಣ ಬೈಪಾಡಿತ್ತಾಯ, ಚೆಂಡೆಯಲ್ಲಿ ತೆಂಕು-ಬಡಗಿನ ನುಡಿತಗಳನ್ನು ಕರಗತ ಮಾಡಿಕೊಂಡಿರುವ ಶಿವಾನಂದ ಕೋಟ. ಇದು 2015ರಲ್ಲಿ ಕಾರ್ಕಳದಲ್ಲಿ ಯಕ್ಷ ಚಂದ್ರಿಕೆ ಶಶಿಕಾಂತ ಶೆಟ್ಟರು ಆಯೋಜಿಸಿದ ಆಟ.
ಇವನ್ನೂ ನೋಡಿ
ಮಾಹಿತಿ@ತಂತ್ರಜ್ಞಾನ-4: ಮನೆಯಲ್ಲಿ ಲೆಸ್ ವೈರ್- Wi-Fi
ವಿಜಯ ಕರ್ನಾಟಕ ಅಂಕಣ 17 ಸೆಪ್ಟೆಂಬರ್ 12
ಯಾವುದೇ ಮೊಬೈಲ್ ಅಥವಾ ಕಂಪ್ಯೂಟರ್ ಕೊಳ್ಳಲು ಹೋದಾಗ Wi-Fi (Wireless Fidelity) ಅಥವಾ WLAN (Wireless Local Area Network) ಎಂದರೇನೆಂದು ತಲೆಕೆಡಿಸಿಕೊಂಡಿದ್ದೀರಾ? ಹಾಗಿದ್ದರೆ ಇಲ್ಲಿದೆ...