ಯಕ್ಷಗಾನ ಕ್ಷೇತ್ರದಲ್ಲಿ ಪ್ರಮುಖ ಹೆಸರು ನನ್ನಮ್ಮ ಲೀಲಾ ಬೈಪಾಡಿತ್ತಾಯ. ಮೂಲತಃ ತೆಂಕು ತಿಟ್ಟಿನವರಾದರೂ, ಬಡಗು ಯಕ್ಷಗಾನ ರಂಗಸ್ಥಳದಲ್ಲಿ ಅವರು (ಶ್ರೀಕೃಷ್ಣ ಪಾರಿಜಾತ ಪ್ರಸಂಗ) ಭಾವಪೂರ್ಣವಾಗಿ ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಮದ್ದಳೆಯಲ್ಲಿ ನಮ್ಮ ತಂದೆ ಹರಿನಾರಾಯಣ ಬೈಪಾಡಿತ್ತಾಯ, ಚೆಂಡೆಯಲ್ಲಿ ತೆಂಕು-ಬಡಗಿನ ನುಡಿತಗಳನ್ನು ಕರಗತ ಮಾಡಿಕೊಂಡಿರುವ ಶಿವಾನಂದ ಕೋಟ. ಇದು 2015ರಲ್ಲಿ ಕಾರ್ಕಳದಲ್ಲಿ ಯಕ್ಷ ಚಂದ್ರಿಕೆ ಶಶಿಕಾಂತ ಶೆಟ್ಟರು ಆಯೋಜಿಸಿದ ಆಟ.
ಇವನ್ನೂ ನೋಡಿ
ಟೆಕ್-ಟಾನಿಕ್: ಮೊಬೈಲ್ನಿಂದ ಮೊಬೈಲ್ಗೆ ಫೈಲ್ ವರ್ಗಾಯಿಸಲು
ಹೊಸ ಫೋನ್ ಕೊಂಡಿದ್ದರೆ, ಅದರ ಇಂಟರ್ನಲ್ ಮೆಮೊರಿ ಹಾಗೂ ಮೆಮೊರಿ ಕಾರ್ಡ್ನಲ್ಲಿರುವ ಎಲ್ಲ ಫೈಲುಗಳೂ ಹೊಸ ಫೈಲಿನಲ್ಲಿ ಬೇಕೇ? ಆಡಿಯೋ, ವೀಡಿಯೋ, ಫೋಟೋ, ಸಂಪರ್ಕ ಸಂಖ್ಯೆಗಳು ಮುಂತಾದ ಯಾವುದೇ ಫೈಲುಗಳನ್ನು ಒಂದು ಮೊಬೈಲ್ನಿಂದ...





