ಯಕ್ಷಗಾನ ಕ್ಷೇತ್ರದಲ್ಲಿ ಪ್ರಮುಖ ಹೆಸರು ನನ್ನಮ್ಮ ಲೀಲಾ ಬೈಪಾಡಿತ್ತಾಯ. ಮೂಲತಃ ತೆಂಕು ತಿಟ್ಟಿನವರಾದರೂ, ಬಡಗು ಯಕ್ಷಗಾನ ರಂಗಸ್ಥಳದಲ್ಲಿ ಅವರು (ಶ್ರೀಕೃಷ್ಣ ಪಾರಿಜಾತ ಪ್ರಸಂಗ) ಭಾವಪೂರ್ಣವಾಗಿ ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಮದ್ದಳೆಯಲ್ಲಿ ನಮ್ಮ ತಂದೆ ಹರಿನಾರಾಯಣ ಬೈಪಾಡಿತ್ತಾಯ, ಚೆಂಡೆಯಲ್ಲಿ ತೆಂಕು-ಬಡಗಿನ ನುಡಿತಗಳನ್ನು ಕರಗತ ಮಾಡಿಕೊಂಡಿರುವ ಶಿವಾನಂದ ಕೋಟ. ಇದು 2015ರಲ್ಲಿ ಕಾರ್ಕಳದಲ್ಲಿ ಯಕ್ಷ ಚಂದ್ರಿಕೆ ಶಶಿಕಾಂತ ಶೆಟ್ಟರು ಆಯೋಜಿಸಿದ ಆಟ.
ಇವನ್ನೂ ನೋಡಿ
ಸುಲಭ, ಅಗ್ಗ: ನಮ್ಮದೇ ವೆಬ್ ಸೈಟ್ ಮಾಡುವುದು ಹೇಗೆ?
ಕರ್ನಾಟಕ ಪ್ರವಾಸೋದ್ಯಮ ವೆಬ್ಸೈಟನ್ನು ಹೊಸದಾಗಿ ರೂಪಿಸಲು 10 ಕೋಟಿ ರೂ. ಯೋಜನೆ ರೂಪಿಸಲಾಗಿದೆ ಎಂಬ ಸರಕಾರಿ ಅಧಿಕಾರಿಯೊಬ್ಬರ ಮಾತು ಕಳೆದ ವಾರವಿಡೀ ಅಂತರ್ಜಾಲದಲ್ಲಿ ಭಾರಿ ಚರ್ಚೆಗೆ ಗ್ರಾಸವಾಯಿತು. 'ಒಂದು ವೆಬ್ ಸೈಟ್ ರೂಪಿಸಲು...





