ಯಕ್ಷಗಾನ ಕ್ಷೇತ್ರದಲ್ಲಿ ಪ್ರಮುಖ ಹೆಸರು ನನ್ನಮ್ಮ ಲೀಲಾ ಬೈಪಾಡಿತ್ತಾಯ. ಮೂಲತಃ ತೆಂಕು ತಿಟ್ಟಿನವರಾದರೂ, ಬಡಗು ಯಕ್ಷಗಾನ ರಂಗಸ್ಥಳದಲ್ಲಿ ಅವರು (ಶ್ರೀಕೃಷ್ಣ ಪಾರಿಜಾತ ಪ್ರಸಂಗ) ಭಾವಪೂರ್ಣವಾಗಿ ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಮದ್ದಳೆಯಲ್ಲಿ ನಮ್ಮ ತಂದೆ ಹರಿನಾರಾಯಣ ಬೈಪಾಡಿತ್ತಾಯ, ಚೆಂಡೆಯಲ್ಲಿ ತೆಂಕು-ಬಡಗಿನ ನುಡಿತಗಳನ್ನು ಕರಗತ ಮಾಡಿಕೊಂಡಿರುವ ಶಿವಾನಂದ ಕೋಟ. ಇದು 2015ರಲ್ಲಿ ಕಾರ್ಕಳದಲ್ಲಿ ಯಕ್ಷ ಚಂದ್ರಿಕೆ ಶಶಿಕಾಂತ ಶೆಟ್ಟರು ಆಯೋಜಿಸಿದ ಆಟ.
ಇವನ್ನೂ ನೋಡಿ
ಟೆಕ್ ಟಾನಿಕ್: ಮೊಬೈಲಲ್ಲಿ ಟ್ವಿಟರ್ ಲಾಗೌಟ್
ಸ್ಮಾರ್ಟ್ಫೋನ್ನಲ್ಲಿ ಟ್ವಿಟರ್ ಖಾತೆಯಲ್ಲಿ ಲಾಗಿನ್ ಆಗಿದ್ದರೆ, ಅದರಿಂದ ಲಾಗೌಟ್ ಮಾಡುವುದು ಹೇಗೆ? ಈ ಪ್ರಶ್ನೆ ಹಲವರಿಗೆ ಕಾಡಿದ್ದಿದೆ. ಟ್ವಿಟರ್ ಆ್ಯಪ್ನಲ್ಲಿ ಲಾಗೌಟ್ ಆಯ್ಕೆಯು ಕಣ್ಣಿಗೆ ನೇರವಾಗಿ ಕಾಣಿಸದಂಥ ಸ್ಥಳದಲ್ಲಿರುತ್ತದೆ. ಲಾಗೌಟ್ ಬಟನ್ ನೋಡಲು...








