ಯಕ್ಷಗಾನ ಕ್ಷೇತ್ರದಲ್ಲಿ ಪ್ರಮುಖ ಹೆಸರು ನನ್ನಮ್ಮ ಲೀಲಾ ಬೈಪಾಡಿತ್ತಾಯ. ಮೂಲತಃ ತೆಂಕು ತಿಟ್ಟಿನವರಾದರೂ, ಬಡಗು ಯಕ್ಷಗಾನ ರಂಗಸ್ಥಳದಲ್ಲಿ ಅವರು (ಶ್ರೀಕೃಷ್ಣ ಪಾರಿಜಾತ ಪ್ರಸಂಗ) ಭಾವಪೂರ್ಣವಾಗಿ ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಮದ್ದಳೆಯಲ್ಲಿ ನಮ್ಮ ತಂದೆ ಹರಿನಾರಾಯಣ ಬೈಪಾಡಿತ್ತಾಯ, ಚೆಂಡೆಯಲ್ಲಿ ತೆಂಕು-ಬಡಗಿನ ನುಡಿತಗಳನ್ನು ಕರಗತ ಮಾಡಿಕೊಂಡಿರುವ ಶಿವಾನಂದ ಕೋಟ. ಇದು 2015ರಲ್ಲಿ ಕಾರ್ಕಳದಲ್ಲಿ ಯಕ್ಷ ಚಂದ್ರಿಕೆ ಶಶಿಕಾಂತ ಶೆಟ್ಟರು ಆಯೋಜಿಸಿದ ಆಟ.
ಇವನ್ನೂ ನೋಡಿ
Infinix HOT S3X Review: ಅಗ್ಗದ ದರದ ಕ್ಯಾಮೆರಾ ಕೇಂದ್ರಿತ ಫೋನ್
ಈಗಾಗಲೇ ಕ್ಯಾಮೆರಾ ವೈಶಿಷ್ಟ್ಯಗಳಿಂದಾಗಿ ಹೊಸ ಛಾಪು ಬೀರುತ್ತಿರುವ ಟ್ರಾನ್ಸಿಯಾನ್ ಹೋಲ್ಡಿಂಗ್ಸ್ನ ಇನ್ಫಿನಿಕ್ಸ್ ಇಂಡಿಯಾ ಹೊರತಂದಿರುವ ಮತ್ತೊಂದು ಸ್ಮಾರ್ಟ್ ಫೋನ್ Infinix HOT S3X. ಅಗ್ಗದ ದರದಲ್ಲಿ ಉತ್ತಮ ಕ್ಯಾಮೆರಾ ವೈಶಿಷ್ಟ್ಯಗಳುಳ್ಳ ಫೋನ್ ಇದು....





