ಯಕ್ಷಗಾನ ಕ್ಷೇತ್ರದಲ್ಲಿ ಪ್ರಮುಖ ಹೆಸರು ನನ್ನಮ್ಮ ಲೀಲಾ ಬೈಪಾಡಿತ್ತಾಯ. ಮೂಲತಃ ತೆಂಕು ತಿಟ್ಟಿನವರಾದರೂ, ಬಡಗು ಯಕ್ಷಗಾನ ರಂಗಸ್ಥಳದಲ್ಲಿ ಅವರು (ಶ್ರೀಕೃಷ್ಣ ಪಾರಿಜಾತ ಪ್ರಸಂಗ) ಭಾವಪೂರ್ಣವಾಗಿ ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಮದ್ದಳೆಯಲ್ಲಿ ನಮ್ಮ ತಂದೆ ಹರಿನಾರಾಯಣ ಬೈಪಾಡಿತ್ತಾಯ, ಚೆಂಡೆಯಲ್ಲಿ ತೆಂಕು-ಬಡಗಿನ ನುಡಿತಗಳನ್ನು ಕರಗತ ಮಾಡಿಕೊಂಡಿರುವ ಶಿವಾನಂದ ಕೋಟ. ಇದು 2015ರಲ್ಲಿ ಕಾರ್ಕಳದಲ್ಲಿ ಯಕ್ಷ ಚಂದ್ರಿಕೆ ಶಶಿಕಾಂತ ಶೆಟ್ಟರು ಆಯೋಜಿಸಿದ ಆಟ.
ಇವನ್ನೂ ನೋಡಿ
ನಿಮ್ಮ ಡೆಸ್ಕ್ಟಾಪ್ ಕ್ಲೀನ್ ಇರಲಿ
ಮಾಹಿತಿ@ತಂತ್ರಜ್ಞಾನ: ವಿಜಯ ಕರ್ನಾಟಕ ಅಂಕಣ: ಮೇ 19, 2014ಸದಾ ಕಾಲ ನೀವು ಕಂಪ್ಯೂಟರ್ ಮುಂದೆಯೇ ಕೂರುತ್ತಾ ಕೆಲಸ ಮಾಡುವವರಾದರೆ ನಿಮ್ಮ ಕೆಲಸ ಕಾರ್ಯಗಳನ್ನು ಎಷ್ಟರ ಮಟ್ಟಿಗೆ ಅಚ್ಚುಕಟ್ಟಾಗಿ, ಸಂಘಟಿತವಾಗಿ ಮತ್ತು ಯೋಜಿತ ರೀತಿಯಲ್ಲಿ...