ಯಕ್ಷಗಾನ ಕ್ಷೇತ್ರದಲ್ಲಿ ಪ್ರಮುಖ ಹೆಸರು ನನ್ನಮ್ಮ ಲೀಲಾ ಬೈಪಾಡಿತ್ತಾಯ. ಮೂಲತಃ ತೆಂಕು ತಿಟ್ಟಿನವರಾದರೂ, ಬಡಗು ಯಕ್ಷಗಾನ ರಂಗಸ್ಥಳದಲ್ಲಿ ಅವರು (ಶ್ರೀಕೃಷ್ಣ ಪಾರಿಜಾತ ಪ್ರಸಂಗ) ಭಾವಪೂರ್ಣವಾಗಿ ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಮದ್ದಳೆಯಲ್ಲಿ ನಮ್ಮ ತಂದೆ ಹರಿನಾರಾಯಣ ಬೈಪಾಡಿತ್ತಾಯ, ಚೆಂಡೆಯಲ್ಲಿ ತೆಂಕು-ಬಡಗಿನ ನುಡಿತಗಳನ್ನು ಕರಗತ ಮಾಡಿಕೊಂಡಿರುವ ಶಿವಾನಂದ ಕೋಟ. ಇದು 2015ರಲ್ಲಿ ಕಾರ್ಕಳದಲ್ಲಿ ಯಕ್ಷ ಚಂದ್ರಿಕೆ ಶಶಿಕಾಂತ ಶೆಟ್ಟರು ಆಯೋಜಿಸಿದ ಆಟ.
ಇವನ್ನೂ ನೋಡಿ
ಟೆಕ್ ಟಾನಿಕ್: ಆ್ಯಪ್ ಅಪ್ಡೇಟ್
ನಿಮ್ಮ ಆಂಡ್ರಾಯ್ಡ್ ಫೋನ್ನಲ್ಲಿ ಸಾಕಷ್ಟು ಆ್ಯಪ್ಗಳಿರುತ್ತವೆ ಮತ್ತು ಕಾಲ ಕಾಲಕ್ಕೆ ಅವುಗಳಲ್ಲಿ ಹೊಸ ವೈಶಿಷ್ಟ್ಯಗಳು, ಭದ್ರತೆ ಒಳಗೊಂಡ ಪರಿಷ್ಕೃತ ಆವೃತ್ತಿಗಳು ಲಭ್ಯವಾಗುತ್ತವೆ. ಇಂಟರ್ನೆಟ್ ಸಂಪರ್ಕಗೊಂಡಾಗ ನಿರ್ದಿಷ್ಟ 'ಆ್ಯಪ್ಗೆ ಅಪ್ಡೇಟ್ಗಳು ಲಭ್ಯ ಇವೆ' ಎಂಬ...




