ಯಕ್ಷಗಾನ ಕ್ಷೇತ್ರದಲ್ಲಿ ಪ್ರಮುಖ ಹೆಸರು ನನ್ನಮ್ಮ ಲೀಲಾ ಬೈಪಾಡಿತ್ತಾಯ. ಮೂಲತಃ ತೆಂಕು ತಿಟ್ಟಿನವರಾದರೂ, ಬಡಗು ಯಕ್ಷಗಾನ ರಂಗಸ್ಥಳದಲ್ಲಿ ಅವರು (ಶ್ರೀಕೃಷ್ಣ ಪಾರಿಜಾತ ಪ್ರಸಂಗ) ಭಾವಪೂರ್ಣವಾಗಿ ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಮದ್ದಳೆಯಲ್ಲಿ ನಮ್ಮ ತಂದೆ ಹರಿನಾರಾಯಣ ಬೈಪಾಡಿತ್ತಾಯ, ಚೆಂಡೆಯಲ್ಲಿ ತೆಂಕು-ಬಡಗಿನ ನುಡಿತಗಳನ್ನು ಕರಗತ ಮಾಡಿಕೊಂಡಿರುವ ಶಿವಾನಂದ ಕೋಟ. ಇದು 2015ರಲ್ಲಿ ಕಾರ್ಕಳದಲ್ಲಿ ಯಕ್ಷ ಚಂದ್ರಿಕೆ ಶಶಿಕಾಂತ ಶೆಟ್ಟರು ಆಯೋಜಿಸಿದ ಆಟ.
ಇವನ್ನೂ ನೋಡಿ
ಐಪಿಎಲ್ ಕವರೇಜ್: ವೆಬ್ಸೈಟುಗಳಿಗೆ ಕಡಿವಾಣ!
ಇಂತಿಷ್ಟೇ ಚಿತ್ರಗಳನ್ನು ಪ್ರಕಟಿಸಬೇಕು, ವೆಬ್ಸೈಟುಗಳು ಪಂದ್ಯಕ್ಕೆ ಮೊದಲು ಮತ್ತು ಪಂದ್ಯದ ನಂತರದ ಪತ್ರಿಕಾ ಗೋಷ್ಠಿಯ ವರದಿಯನ್ನಷ್ಟೇ ಪ್ರಕಟಿಸಬೇಕು, ವೆಬ್ಸೈಟುಗಳ ಪ್ರತಿನಿಧಿಗಳು, ಛಾಯಾಗ್ರಾಹಕರಿಗೆ ಪ್ರೆಸ್ ಗ್ಯಾಲರಿಗೆ ಪ್ರವೇಶ ಇರುವುದಿಲ್ಲ, ಇತರ ಮಾಧ್ಯಮಗಳು ತಮ್ಮದೇ ಛಾಯಾಗ್ರಾಹಕರ ಮೂಲಕ ತೆಗೆದ, ತಮ್ಮದೇ ಎಕ್ಸ್ಕ್ಲೂಸಿವ್ ಛಾಯಾಚಿತ್ರಗಳನ್ನು ಐಪಿಎಲ್ ಕೇಳಿದರೆ ಯಾವುದೇ ಶುಲ್ಕವಿಲ್ಲದೆ, ತಮ್ಮದೇ ಖರ್ಚಿನಲ್ಲಿ ನೀಡಬೇಕು, ಸುದ್ದಿ ಏಜೆನ್ಸಿಗಳು ಕೂಡ ವೆಬ್ಸೈಟುಗಳಿಗೆ ಚಿತ್ರಗಳನ್ನು ವಿತರಿಸುವಂತಿಲ್ಲ!





