ಅಹಾ!! ಇದೊಂದು ಅಧ್ಭುತ ಕಾಣಿಕೆ. ನನಗೆ ಚಿತ್ರ ಅಮೃತವರ್ಷಿಣಿ ನೆನಪಾಯ್ತು… ಹಾಗು ಜೇಡರ ದಾಸಿಮಯ್ಯ., ಮತ್ತು ರಾಜ (ಅದೇ ಹತ್ತನೆ ಪ್ರಯತ್ನದಲ್ಲಿ ಯುದ್ದ ಗೆಲ್ಲುತ್ತಾನಲ್ಲ, ಹೆಸ್ರು ಮರ್ತೊಗಿದೆ :-))
ನಿನ್ನೆ ರಜಾ ದಿನ. ಹೀಗೇ ಚೆನ್ನೈಯ ಶಾಪಿಂಗ್ ತಾಣವಾಗಿರುವ ಟಿ.ನಗರದ ರಂಗನಾಥನ್ ಸ್ಟ್ರೀಟ್ ಅತ್ಯಂತ ಜನಪ್ರಿಯ. ಅಲ್ಲಿಗೆ ಹೋಗೋಣ ಅಂತ ಮನಸ್ಸು ಮಾಡಿದವನೇ ಬೈಕನ್ನೇರಿ ಹೊರಟುಬಿಟ್ಟೆ. ವೆಸ್ಟ್ ಮಾಂಬಳಂ ರೈಲು ನಿಲ್ದಾಣ ಪಕ್ಕ...
ಬಳೆಗಾರ ಚೆನ್ನಯ್ಯ
ಬಾಗಿಲಿಗೆ ಬಂದಿಹೆನು
ಬಳೆಯ ತೊಡಿಸುವುದಿಲ್ಲ ನಿಮಗೆ
ಜೇಡ ಹೆಣೆಯಿತು ಬಲೆ
ಬಲೆಯೊಳಗೆ ಅಲೆ
ಅಲೆಯೊಳಗೆ ಸಿಲುಕಿತು ಮಿಕ
ಅದಕೆ ಕಾಣುತಿಹುದು ನಾಕ
ಬಹಳ ಸೊಗಸಾಗಿ ಸೆರೆ ಹಿಡಿದಿದ್ದೀರಿ. ಇಂತಹ ಚಿತ್ರಗಳು ಇನ್ನೂ ಬರಲಿ.
ಅವೀ,
ಸುಂದರ ಚಿತ್ರ..ಇದು ಸಹ ನೀವು ಊರಿಗೆ ಹೋದಾಗ ತೆಗೆದಿದ್ದು ಅನಿಸುತ್ತೆ?
ಜೇಡರ ಬಲೆ ಅಂದಕೂಡಲೇ ಅಣ್ಣಾವ್ರರ ಬಾಂಡ್ ಸಿನಿಮಾ ನೆನಪಾಯಿತು 🙂
ಶ್ರೀನಿವಾಸ್ ಧನ್ಯವಾದಗಳು.
ಮಿಕಕ್ಕೆ ಕಾಣುವುದು ನರಕ , ಜೇಡನಿಗಾದರೆ ನಾಕ.
ಹೌದು ಶಿವ್,
ಇದು ಕೂಡ ಊರಿನ ಕಾಣಿಕೆ… ಪಟ್ಟಣದಲ್ಲಿ ಇಂಥದ್ದು ಅಪರೂಪ.
ಅಹಾ!! ಇದೊಂದು ಅಧ್ಭುತ ಕಾಣಿಕೆ. ನನಗೆ ಚಿತ್ರ ಅಮೃತವರ್ಷಿಣಿ ನೆನಪಾಯ್ತು…
ಹಾಗು ಜೇಡರ ದಾಸಿಮಯ್ಯ., ಮತ್ತು ರಾಜ (ಅದೇ ಹತ್ತನೆ ಪ್ರಯತ್ನದಲ್ಲಿ ಯುದ್ದ ಗೆಲ್ಲುತ್ತಾನಲ್ಲ, ಹೆಸ್ರು ಮರ್ತೊಗಿದೆ :-))
ವೀಣಾ ಅವರೆ,
ಧನ್ಯವಾದ.
ಈ ಫೋಟೋ ಕೊಂಚ ಶೇಕ್ ಆದ ಹಾಗಿದೆ. ಅದಕ್ಕೇ ಸ್ಪಷ್ಟವಾಗಿ ಇಲ್ಲ ಅನ್ನಬಹುದು.