Home Tags KarnatakaOne

Tag: KarnatakaOne

ಇವನ್ನೂ ನೋಡಿ

video

ಬಡಗು ತಿಟ್ಟಿನ ರಂಗಸ್ಥಳದಲ್ಲಿ ಲೀಲಾ ಬೈಪಾಡಿತ್ತಾಯ

ಯಕ್ಷಗಾನ ಕ್ಷೇತ್ರದಲ್ಲಿ ಪ್ರಮುಖ ಹೆಸರು ನನ್ನಮ್ಮ ಲೀಲಾ ಬೈಪಾಡಿತ್ತಾಯ. ಮೂಲತಃ ತೆಂಕು ತಿಟ್ಟಿನವರಾದರೂ, ಬಡಗು ಯಕ್ಷಗಾನ ರಂಗಸ್ಥಳದಲ್ಲಿ ಅವರು (ಶ್ರೀಕೃಷ್ಣ ಪಾರಿಜಾತ ಪ್ರಸಂಗ) ಭಾವಪೂರ್ಣವಾಗಿ ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಮದ್ದಳೆಯಲ್ಲಿ ನಮ್ಮ ತಂದೆ ಹರಿನಾರಾಯಣ ಬೈಪಾಡಿತ್ತಾಯ, ಚೆಂಡೆಯಲ್ಲಿ ತೆಂಕು-ಬಡಗಿನ ನುಡಿತಗಳನ್ನು ಕರಗತ ಮಾಡಿಕೊಂಡಿರುವ ಶಿವಾನಂದ ಕೋಟ. ಇದು 2015ರಲ್ಲಿ ಕಾರ್ಕಳದಲ್ಲಿ ಯಕ್ಷ ಚಂದ್ರಿಕೆ ಶಶಿಕಾಂತ ಶೆಟ್ಟರು ಆಯೋಜಿಸಿದ ಆಟ.

HOT NEWS