ಕಾಲು ಕೆರೆದು ಕೆಸರೆರಚಾಡುತ್ತಿದ್ದ ರಾಜಕಾರಣಿಗಳು ಚುನಾವಣೆಗೆ ಸಿದ್ಧರಾಗುತ್ತಿದ್ದಾರಂತೆ… ! ರಾಜ್ಯ ರಾಜಕಾರಣದ ಈಗಿನ ಸ್ಥಿತಿಯ ಕುರಿತಾಗಿ ವಿಡಂಬನಾತ್ಮಕ ಬರಹವೊಂದು “ಬೊಗಳೆ ರಗಳೆ” ಬ್ಲಾಗಿನಲ್ಲಿ ಪ್ರಕಟವಾಗಿದೆ.
ಇವನ್ನೂ ನೋಡಿ
ಲೋಕಪಾಲ: ಮೊದಲು ಕಾಯಿದೆ; ನಂತರ ಪ್ರತಿಭಟನೆ
ದೇಶವನ್ನು ಕ್ಯಾನ್ಸರ್ ವ್ರಣದಂತೆ ಕಾಡುತ್ತಿರುವ ಭ್ರಷ್ಟಾಚಾರ ಮಟ್ಟ ಹಾಕುವ ಇಚ್ಛಾಶಕ್ತಿಯಾಗಲೀ, ಬದ್ಧತೆಯಾಗಲೀ, ಯಾವುದೇ ರಾಜಕಾರಣಿಗೆ ಇಲ್ಲ. ಇದರಲ್ಲಂತೂ ಪಕ್ಷಭೇದವಂತೂ ಇಲ್ಲವೇ ಇಲ್ಲ ಎಂಬುದು ಎಲ್ಲರಿಗೂ ತಿಳಿದ ಸಂಗತಿಯೇ. ಆದರೆ, ನಾಲ್ಕು ದಶಕಗಳಿಂದಾಗದ ಕಾರ್ಯವೊಂದು...






