ಕಾಲು ಕೆರೆದು ಕೆಸರೆರಚಾಡುತ್ತಿದ್ದ ರಾಜಕಾರಣಿಗಳು ಚುನಾವಣೆಗೆ ಸಿದ್ಧರಾಗುತ್ತಿದ್ದಾರಂತೆ… ! ರಾಜ್ಯ ರಾಜಕಾರಣದ ಈಗಿನ ಸ್ಥಿತಿಯ ಕುರಿತಾಗಿ ವಿಡಂಬನಾತ್ಮಕ ಬರಹವೊಂದು “ಬೊಗಳೆ ರಗಳೆ” ಬ್ಲಾಗಿನಲ್ಲಿ ಪ್ರಕಟವಾಗಿದೆ.
ಇವನ್ನೂ ನೋಡಿ
ನಮ್ಮಲ್ಲಿರುವವರೇ ಮೋಸ್ಟ್ ವಾಂಟೆಡ್! ಎಂಥಾ ಶೇಮ್!
ನಮ್ಮ ದೇಶವು ಇಂದು ಯಾವ ಸ್ಥಿತಿಯಲ್ಲಿದೆಯೋ ಅದಕ್ಕೆಲ್ಲಕ್ಕೂ ಕಾರಣ ಕಾಂಗ್ರೆಸ್ ಎಂಬುದರಲ್ಲಿ ಎರಡು ಮಾತಿಲ್ಲ. ಏಳಿಗೆಯಾಗಲೀ, ಅಥವಾ ಹಿನ್ನಡೆಯೇ ಇರಲಿ, ಎಲ್ಲದಕ್ಕೂ ಹೊಣೆ ಕಾಂಗ್ರೆಸ್. ಎಲ್ಲೋ ನಡುವೆ ಒಂದೆರಡು ಬೇರೆ ಪಕ್ಷಗಳ ಸರಕಾರಗಳು...




